ನ್ಯೂಸ್ ನಾಟೌಟ್ : ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು,ಮಾಣಿ ಮಜಲು ನಿವಾಸಿ ಅರ್ಜುನ್ (26) ಮೃತಪಟ್ಟ ದುರ್ದೈವಿ ಎನ್ನಲಾಗಿದೆ.ಈ ಭೀಕರ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.
- +91 73497 60202
- [email protected]
- September 20, 2024 10:02 AM