- +91 73497 60202
- [email protected]
- September 20, 2024 2:58 PM
ನ್ಯೂಸ್ ನಾಟೌಟ್: ಬೆಂಕಿಯಲ್ಲಿ ಅರೆಬೆಂದ ಮೃತದೇಹವೊಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೈಬಿನ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸರು ಇನ್ನಷ್ಟೆ ತಲುಪಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಗುತ್ತಿಗಾರಿನ ಆಚೊಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಮಧ್ಯಾಹ್ನವೇ ಈ ಘಟನೆ ನಡೆದಿದ್ದು ಸಂಜೆ ವೇಳೆ ಬೆಳಕಿಗೆ ಬಂದಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ