- +91 73497 60202
- [email protected]
- July 6, 2024 12:24 AM
ನ್ಯೂಸ್ ನಾಟೌಟ್: ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಉಲುವಾಗಿಲು ಬಳಿ ಮೇ.೧೭ ರ ರಾತ್ರಿ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ ಎಂದು ಗುರುತಿಸಲಾಗಿದೆ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನಲ್ಲಿ ಒಬ್ಬರು ಹಾರಿಸಿದ ಗುಂಡು ಯುವಕನಿಗೆ ಬಿದ್ದಿದೆ ಎಮದು ವರದಿ ತಿಳಿಸಿದೆ. ಎದೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ