ನ್ಯೂಸ್ ನಾಟೌಟ್: ಎಡಮಂಗಲ ಸಮೀಪ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹವೊಂದು ಜೂ.11 ರಂದು ಸಂಜೆ ಪತ್ತೆಯಾಗಿದೆ. ಕೇರಳ ಮೂಲದ ವ್ಯಕ್ತಿ ಶವ ಎಂದು ತಿಳಿದು ಬಂದಿದೆ. ಎರಡು ವರ್ಷಗಳ ಹಿಂದೆ ಕೇರಳದಿಂದ ಟ್ಯಾಪಿಂಗ್ ಗೆ ಎಂದು ಬಂದಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- July 5, 2024 11:33 PM