- +91 73497 60202
- [email protected]
- September 20, 2024 2:55 AM
ದರ್ಶನ್ ಬಿಡುಗಡೆಗೆ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ..! ದೇಗುಲದಲ್ಲಿ ದಾಸನಿಗಾಗಿ ನವ ಚಂಡಿಕಾ ಹೋಮ..!
ನ್ಯೂಸ್ ನಾಟೌಟ್ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ ಗುರುವಾರ(ಜು. 24) ಬೆಳಗ್ಗೆ ದರ್ಶನ್ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ