ನ್ಯೂಸ್ ನಾಟೌಟ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪದ ಕಡಪಾಲದ ಬಳಿ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಇದೀಗ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನ ತಲೆಗೆ ಗಾಯಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- +91 73497 60202
- [email protected]
- September 19, 2024 3:51 AM