37.4 C
Sullia
Sunday, March 8, 2026

ಮುಟ್ಟಾಗಿದ್ದೇನೆಂದು ಕೆಲಸಕ್ಕೆ ಲೇಟಾಗಿ ಬಂದಿದ್ದ ಮಹಿಳೆ ಜತೆ ಅಮಾನವೀಯ ವರ್ತನೆ, ಬೆತ್ತಲೆ ಮಾಡಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ:ಇವ ಮನುಷ್ಯನೋ ,ರಾಕ್ಷಸನೋ?

ನ್ಯೂಸ್ ನಾಟೌಟ್ : ಮುಟ್ಟಾದ ಮಹಿಳೆಯರಿಗೆ ಕರ್ನಾಟಕ ಸರ್ಕಾರ ರಜೆ ನೀಡಿ ಗುಡ್ ರಾಜ್ಯಪಾಲರು ವಿವಿ ಕಾರ್ಯಕ್ರಮಕ್ಕೆ ಬರುವ ದಿನವೇ ಮಹಿಳಾ ಸ್ವಚ್ಚತಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದರು ಎಂಬ ಕಾರಣಕ್ಕೆ, ಪುರುಷ ಮೇಲ್ವಿಚಾರಕ ಸ್ತ್ರೀಯರ ಬಟ್ಟೆ ಬಿಚ್ಚಿಸಿ, ಮುಟ್ಟು ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅ.26ರಂದು ರಾಜ್ಯಪಾಲ ಅಸೀಮ್‌ ಕುಮಾರ್‌ ಘೋಷ್‌ 3 ದಿನಗಳ ಭೇಟಿಗಾಗಿ ಮಹರ್ಷಿ ದಯಾನಂದ್‌ ವಿವಿಗೆ ಆಗಮಿಸಿದ್ದರು. ಅದೇ ದಿನದಂದು ಕೆಲ ಮಹಿಳಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದಿದ್ದಾರೆ. ತಾವು ಮುಟ್ಟಾಗಿದ್ದ ಕಾರಣ ಕೆಲಸಕ್ಕೆ ತಡವಾಯಿತು ಎಂದು ಕಾರಣ ಕೊಟ್ಟಿದ್ದಾರೆ.

ಇದನ್ನು ಹಾಗೆಯೇ ಒಪ್ಪದ ವಿಚಾರಕ, ಬೇರೆ ಮಹಿಳೆಯರಿಂದ ಹೆಂಗಸರ ವಸ್ತ್ರ ತೆಗೆಸಿ, ಅವರು ನಿಜವಾಗಿಯೂ ಮುಟ್ಟಾಗಿದ್ದಾರೆಯೇ ಎಂದು ಪರೀಕ್ಷೆ ನಡೆಸಿದ್ದಾನೆ. ಜೊತೆಗೆ ಸ್ಯಾನಿಟರಿ ಪ್ಯಾಡ್‌ಗಳ ಫೋಟೋ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles