27.7 C
Sullia
Sunday, March 8, 2026

ನೆಲ್ಯಾಡಿ: ಪಿಕಪ್ ಗೆ ಗುದ್ದಿ ನಿಲ್ಲಿಸದೆ ಪರಾರಿಯಾದ ಲಾರಿ ಚಾಲಕ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಡಿ.23ರಂದು ಮುಂಜಾನೆ ಲಾರಿಯೊಂದು ಪಿಕಪ್ ಹಾಗೂ ಕಾರಿಗೆ ಡಿಕ್ಕಿಯಾಗಿ ದೆ. ಈ ವೇಳೆ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಪಿಕಪ್ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಹೇಂದ್ರ ಬೊಲೇರೋ ಸಿಟಿ ಪಿಕಪ್ ಗೂಡ್ಸ್ (KA 13, C 7520) ವಾಹನದಲ್ಲಿ ಸಕಲೇಶಪುರದಿಂದ ಸರಕು ತುಂಬಿಸಿಕೊಂಡು ಮಂಗಳೂರು ಕಡೆಗೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles