21.6 C
Sullia
Sunday, March 8, 2026

ಬೆಳ್ತಂಗಡಿ: ಮನೆಯ ಜಗುಲಿಗೆ ನುಗ್ಗಿ ನಾಯಿಯನ್ನು ಕಚ್ಚಿ ಎಳೆದೊಯ್ದ ಚಿರತೆ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಈ ಘಟನೆಯಿಂದ ದಿಡುಪೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಚಿರತೆಯನ್ನು ಹಿಡಿಯಬೇಕು ಅನ್ನುವ ಒತ್ತಾಯ ಕೇಳಿ ಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles