ಸುಳ್ಯದ ಶ್ರೀರಾಮ್ ಪೇಟೆಯಲ್ಲಿ ಯುವಕನಿಗೆ ಚೂರಿ ಇರಿತ

ನ್ಯೂಸ್ ನಾಟೌಟ್ :ಬಾರ್ ಬಳಿ ಯುವಕನಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಸುಳ್ಯದ ಶ್ರೀರಾಮ್ ಪೇಟೆಯಲ್ಲಿ


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಶನಿವಾರ ಸಂಭವಿಸಿದೆ.
ಸುಳ್ಯ ಬೀರಮಂಗಲದ ಹರೀಶ್ ಚೂರಿ ಇರಿತದಿಂದ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಹರೀಶ್ ಹಾಗೂ ಇತರರು ಬಾರ್ ಬಳಿ ಇದ್ದ ವೇಳೆ ಚೂರಿ ಇರಿಯಲಾಗಿದೆ ಎನ್ನಲಾಗಿದೆ.



ಹರೀಶ್ ಜತೆಗಿದ್ದ ಇನ್ನೋರ್ವ ವ್ಯಕ್ತಿಗೂ ಗಾಯವಾಗಿದೆ. ಘಟನೆಯಲ್ಲಿ ಇಬ್ಬರೂ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles