ಕ್ರೈಂಬೆಂಗಳೂರು

4ರ ಬಾಲಕ ಮೇಲೆ ಹರಿದ ಕಾರು..! ಮನೆ ಮುಂದೆಯ ರಸ್ತೆಯಲ್ಲಿ ಆಡುತ್ತಿದ್ದ ಮಗುವಿನ ದೇಹ ಛಿದ್ರ-ಛಿದ್ರ..!

159
Pc cr: Public Tv kananda

ನ್ಯೂಸ್ ನಾಟೌಟ್: ನಿರ್ಲಕ್ಷ್ಯದ ಚಾಲನೆಯಿಂದಾಗಿ ನಾಲ್ಕು ವರ್ಷದ ಬಾಲಕ ಬಲಿಯಾದ ಘಟನೆ ಬೆಂಗಳೂರಿನ ಜೈ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ಭಾನುವಾರ(ಮೇ.12) ನಡೆದಿದೆ. ಹಳೆಯ ಏರ್‌ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಘಟನೆ ನಡೆದಿದ್ದು, ಆರವ್ (4) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದ ವರದಿ ತಿಳಿಸಿದೆ.

ಮೃತ ಆರವ್ ಮನೆ ಮುಂದೆಯ ರಸ್ತೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ರ‍್ಯಾಶ್ ಡ್ರೈವಿಂಗ್ ಮಾಡಿಕೊಂಡ ಬಂದ ಚಾಲಕ ಬಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನು ರ‍್ಯಾಶ್ ಡ್ರೈವಿಂಗ್ ಮಾಡಿದ ಕಾರು ಚಾಲಕನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕನ ದೇಹ ಛಿದ್ರವಾಗಿದೆ. ಸದ್ಯ ಬಾಲಕನ ಮೃತದೇಹವನ್ನು ಮಣಿಪಲ್ ಆಸ್ಪತ್ರೆಗೆ ರವಾನಿಸಲಾಗಿದೆ.

Click 👇

https://newsnotout.com/2024/05/uppinangady-theft-police
https://newsnotout.com/2024/05/pavithra-jayaram-kannada-news-car-actress
https://newsnotout.com/2024/05/mother-and-baby-in-forest-kannada-news
See also  ಕೋತಿಗಳ ದಾಳಿಗೆ ಕಟ್ಟಡದ ಮೇಲ್ಛಾವಣಿಯಿಂದ ಬಿದ್ದ ಬಾಲಕಿ..! 10ನೇ ತರಗತಿ ವಿದ್ಯಾರ್ಥಿನಿಯ ದುರಂತ ಸಾವು..!
  Ad Widget   Ad Widget   Ad Widget   Ad Widget