ಕರಾವಳಿಪುತ್ತೂರು

ಯಾವ ಚಿಹ್ನೆಯಿಂದ ಕಣಕ್ಕೆ ಇಳಿತಾರೆ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ? ಇಲ್ಲಿದೆ ನೋಡಿ ಕುತೂಹಲಕಾರಿ ವರದಿ

ನ್ಯೂಸ್ ನಾಟೌಟ್: ಪುತ್ತೂರು ವಿಧಾನಸಭಾ ಕ್ಷೇತ್ರ ಈ ಸಲ ಭಾರಿ ಪೈಪೋಟಿಯಿಂದ ಕೂಡಿದೆ. ಒಂದು ಕಡೆ ಆಶಾ ತಿಮ್ಮಪ್ಪ ಮತ್ತೊಂದು ಕಡೆ ಅಶೋಕ್ ರೈ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಡುವೆ ತ್ರಿಕೋನ ಸ್ಪರ್ಧೆ ಇದೆ.

ಈ ಮೂವರೊಳಗೆ ಗೆಲುವು ಯಾರಿಗೆ ಅನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಮೂವರಿಗೂ ಗೆಲುವಿನ ಸಮಾನ ಅವಕಾಶವಿದೆ ಅಂತಲೇ ಹೇಳಲಾಗುತ್ತಿದೆ. ಹೀಗಾಗಿ ಈ ಕ್ಷೇತ್ರ ಸಹಜ ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಬ್ಯಾಟ್ ಚಿಹ್ನೆ ಮೂಲಕ ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ ಎದುರಾಳಿಗಳ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮುನ್ಸೂಚನೆಯನ್ನು ನೀಡಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.7ರಂದು ಬಿಸಿಯೂಟ ಸ್ಥಗಿತ..!ಕಾರಣವೇನು?

ಕಾಲ್ತುಳಿತದಿಂದ 121 ಜನರ ಸಾವಿನ ಪ್ರಕರಣದ ಪ್ರಮುಖ ಆರೋಪಿಯ ಬಂಧನಕ್ಕೆ ಸಹಾಯ ಮಾಡುವವರಿಗೆ ₹1 ಲಕ್ಷ ಬಹುಮಾನ..! 6 ಮಂದಿ ಸ್ವಯಂಸೇವಕರು ಅರೆಸ್ಟ್..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ತಮಿಳುನಾಡು ಮೂಲದ ಕಾರು..!