ಕ್ರೈಂ

ಉಪ್ಪಿನಂಗಡಿ: ಪಂಚಾಯತ್ ಬಿಲ್ಡಿಂಗ್ ನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಇಲ್ಲಿನ ಬಸ್‌ ನಿಲ್ದಾಣದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿ ರಾಮಣ್ಣ ಪೂಜಾರಿ ಎಂದು ತಿಳಿದು ಬಂದಿದ್ದು ಸಾವಿಗೆ ನಿಖರ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ. ಕೊಲೆ ಆಗಿರಬಹುದೇ ಅನ್ನುವ ನಿಟ್ಟಿನಲ್ಲಿಯೂ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಫೇಸ್‌ ಬುಕ್‌ ಲೈವ್‌ ಬಂದು ಪತ್ನಿಯನ್ನು ಕೊಂದಿದ್ದ ಆರೋಪಿಗೆ ವಿಚಿತ್ರ ಸಾವು..! ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಡೆಯಿತಾ ಅನಾಹುತ..?

ಹಿರಿಯ ಚಲನಚಿತ್ರ ನಟ ಎಸ್. ಶಿವರಾಂ ಇನ್ನಿಲ್ಲ

ಆಗುಂಬೆ ಘಾಟ್ ನಲ್ಲಿ ಬಸ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಯುವತಿ ಗಂಭೀರ