21.6 C
Sullia
Sunday, March 8, 2026

ಸುಳ್ಯದ ಅಡಿಕೆ ಕೃಷಿಕರ ಬದುಕು ರಕ್ಷಿಸಿ ಕೃಷಿ ಸಚಿವ ಚೆಲುವರಾಯಸ್ವಾಮಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೊಂಟಡ್ಕ ಮನವಿ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಅಡಿಕೆ ಕೃಷಿಗೆ ಬಾಧಿಸಿರುವ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಸುಳ್ಯದ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೊಂಟಡ್ಕ ಮನವಿ ಮಾಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೃಷಿಕರು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಕ್ಷೇತ್ರದ ಬಹುತೇಕ ಜನರು ಅಡಿಕೆ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೋಗಬಾಧೆಯಿಂದ ಅಡಿಕೆ ಬೆಳೆ ನಾಶವಾಗುತ್ತಿದ್ದು, ಕೃಷಿಕರ ಜೀವನೋಪಾಯ ಕಷ್ಟಕರ ಪರಿಸ್ಥಿತಿಗೆ ತಲುಪಿದೆ.ಆದ್ದರಿಂದ, ಈ ಬಾರಿ ಬಜೆಟ್ ನಲ್ಲಿ ಕೆಳಕಂಡಂತೆ ವಿಶೇಷ ಪ್ಯಾಕೇಜ್ ಘೋಷಿಸಲು ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles