ನ್ಯೂಸ್ ನಾಟೌಟ್: ಬೈಕ್ ವೊಂದು ಜಾಲ್ಸೂರು ಗ್ರಾಮದ ಬಳಿ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಕನಕಮಜಲಿನ ನೆಡಿಲು ಸತೀಶ್ ಅವರ ಮುಖಕ್ಕೆ ಗಂಭೀರ ಗಾಯವಾಗಿದೆ. ಯುವಕನನ್ನು ಇದೀಗ ಚಿಕಿತ್ಸೆಗಾಗಿ ಮಂಗಳೂರಿನ ಫಸ್ಟ್ ನ್ಯುರೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿದು ಬಂದಿದೆ.
- +91 73497 60202
- [email protected]
- October 6, 2024 6:16 PM