ನ್ಯೂಸ್ ನಾಟೌಟ್: ವಿದ್ಯುತ್ ತಂತಿ ಸ್ಪರ್ಶದಿಂದ ಆಟೋ ಚಾಲಕರೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿರಾಜಪೇಟೆಯ ಗಾಂಧಿನಗರದಲ್ಲಿ ಇಂದು ಬೆಳಗ್ಗೆ ಐದು ಗಂಟೆ ಸಮಯದಲ್ಲಿ ನಡೆದಿದೆ. ಶಿವಕೇರಿ ನಿವಾಸಿ ದಿವಾಕರ್ (58) ಮೃತರು ಎಂದು ಗುರುತಿಸಲಾಗಿದೆ. ಅವರು ಗಾಂಧಿನಗರದಲ್ಲಿ ವಾಸ ಮಾಡುತ್ತಿದ್ದರು, ವಿರಾಜಪೇಟೆ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
- +91 73497 60202
- [email protected]
- September 20, 2024 12:36 PM