ದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಮಹಾ ಕುಂಭಮೇಳ‌ದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ

ನ್ಯೂಸ್ ನಾಟೌಟ್: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು(ಫೆ.5) ಪುಣ್ಯ ಸ್ನಾನ ಮಾಡಿದ್ದಾರೆ.

ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ ನ ತ್ರಿವೇಣಿ ಸಂಗಮ್‌ಘಾಟ್‌ ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ.

ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ ಬಳಿಕ ಪ್ರಧಾನಿಗಳು ಪುಣ್ಯಸ್ನಾನ ಮಾಡಿದ್ದಾರೆ. ಇದಾದ ಬಳಿಕ ಇಲ್ಲಿನ ಸಂತರೊಂದಿಗೆ ಚರ್ಚಿಸಲಿರುವ ಮೋದಿ 12 ಗಂಟೆ ಸುಮಾರಿಗೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Click

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್‌..!

ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?

Related posts

ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಗೆಳೆಯರ ಮಧ್ಯೆ ಗಲಾಟೆ! ಅತ್ಯಾಚಾರ ಪ್ರಕರಣ ದಾಖಲಿಸಿದ ಯುವತಿ! ಗೆಳೆಯ ಅರೆಸ್ಟ್..!

ಆ ಬೀದಿಶ್ವಾನದ ಬಾಯಲ್ಲಿತ್ತು ಮಾನವನ ಕೈ, ಹಾಗಾದ್ರೆ ಆ ಕೈ ಯಾರದ್ದು? ಪೊಲೀಸರು ಹೇಳಿದ್ದೇನು?

ಮನೆಯೊಳಗೆಯೇ ಮಗ ಸತ್ತರೂ ಅಂಧ ದಂಪತಿ ಊಟಕ್ಕಾಗಿ 4 ದಿನದಿಂದ ಕಾಯುತ್ತಿದ್ದರು..! ಇಲ್ಲಿದೆ ಮನಕಲಕುವ ಘಟನೆ..!