ದೇಶ-ಪ್ರಪಂಚದೇಶ-ವಿದೇಶರಾಜ್ಯ

ಕುಟುಂಬ ಸಮೇತರಾಗಿ ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ, ಮುಂಜಾನೆ ಪ್ರಯಾಗ್‌ ರಾಜ್‌ ಕಡೆ ಪ್ರಯಾಣ

ನ್ಯೂಸ್ ನಾಟೌಟ್: ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mela) ಇಂದು(ಫೆ.9) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕುಟುಂಬ ಸಮೇತರಾಗಿ ತೆರಳಿದ್ದಾರೆ.

ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಗೆ ಕುಟುಂಬದೊಂದಿಗೆ ಡಿಕೆಶಿ ತೆರಳಿದ್ದಾರೆ. ಕುಂಭಮೇಳಕ್ಕೆ ಹೋಗುವ ಮುನ್ನ ಸದಾಶಿವ ನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಧರ್ಮದ ನಂಬಿಕೆಯಿಂದ ಇವತ್ತು ಕುಂಭಮೇಳಕ್ಕೆ ಹೋಗುತ್ತಿದ್ದೇನೆ ಎಂದರು.

ಕರ್ನಾಟಕದಲ್ಲಿ ಡಿಸಿ, ಎಸ್ಪಿ ಸೇರಿ ಮೈಸೂರಿನವರು ಬಂದಿದ್ದರು. ಸ್ವಾಮಿಗಳ ಜೊತೆ ಎಲ್ಲಾ ಮಾತನಾಡಿದ್ದೇವೆ. ಅವರು ಎಲ್ಲಾ ಬರುತ್ತಿದ್ದಾರೆ. ನಮ್ಮ ಕರ್ನಾಟದ ಕಾವೇರಿ ಕುಂಭಮೇಳದಲ್ಲಿಯೂ ಕೂಡ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

Related posts

ದರ್ಶನ್ ಪ್ರಕರಣ: ಮಧ್ಯರಾತ್ರಿ ತಂದೆಯ ಅಂತ್ಯಕ್ರಿಯೆ ನೆರವೇರಿಸಿದ ರೇಣುಕಾಸ್ವಾಮಿ ಕೊಲೆ ಆರೋಪಿ..! ಮಗನ ಬಂಧನದ ವಿಷಯ ತಿಳಿದು ತಂದೆಗೆ ಹೃದಯಾಘಾತ..!

ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ 3 ವಿದ್ಯಾರ್ಥಿಗಳ ಸಾವು ಪ್ರಕರಣಕ್ಕೆ ಟ್ವಿಸ್ಟ್..! 13 ಅಕ್ರಮ ಕೋಚಿಂಗ್ ಸೆಂಟರ್‌ ಗಳಿಗೆ ಬೀಗ..!

ಶಿಕ್ಷಕಿ ಪಾಠ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು 14ರ ಬಾಲಕಿ ಸಾವು..! ಸಿಸಿಟಿವಿಯಲ್ಲಿ ದೃಶ್ಯ ಸೆರೆ..!