ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಫಸಲಿಗೆ ಬಂದಿದ್ದ 500 ಅಡಿಕೆ ಗಿಡಗಳನ್ನು ಕಡಿದ ಕಿಡಿಗೇಡಿಗಳು..! ಪ್ರಕರಣ ದಾಖಲು

ನ್ಯೂಸ್‌ ನಾಟೌಟ್: ಫಸಲಿಗೆ ಬಂದಿದ್ದ 500 ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ನಡೆದಿದೆ.

ಗಣೇಶ್ ಎಂಬ ರೈತರಿಗೆ ಸೇರಿದ ಅಡಿಕೆ ಗಿಡಗಳನ್ನು ರಾತ್ರಿ ವೇಳೆ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಗಣೇಶ್ ತೋಟಕ್ಕೆ ಬಂದು ನೋಡಿದಾಗ ಗಿಡ ಕಡಿದಿರುವುದು ಬೆಳಕಿಗೆ ಬಂದಿದೆ.

ಹಳೇ ದ್ವೇಷದ ಹಿನ್ನೆಲೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Related posts

ಬೆಂಗಳೂರು-ಗುವಾಹಟಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ..! ದಟ್ಟ ಹೊಗೆ ಕಂಡು ಭಯಭೀತರಾದ ಪ್ರಯಾಣಿಕರು..!

ಮುನಿಸಿಕೊಂಡಿರುವ ನಟ ದರ್ಶನ್ -ಸುದೀಪ್ ಮತ್ತೆ ಒಂದಾಗ್ತಾರಾ..? ನಟಿ ಸುಮಲತಾ 60ನೇ ವರ್ಷದ ಹುಟ್ಟುಹಬ್ಬದಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಸಂಸದೆ ಹೇಳಿದ್ದೇನು..?

ಬಿ.ಎಸ್.ಎಫ್ ಅಕಾಡೆಮಿಯಿಂದ ಇಬ್ಬರು ಮಹಿಳಾ ಪೊಲೀಸರ ನಿಗೂಢ ನಾಪತ್ತೆ! ಒಂದು ತಿಂಗಳಾದರೂ ಸುಳಿವೇ ಇಲ್ಲ..!