ಬೆಂಗಳೂರು

ಸ್ಕೂಟಿ-ಲಾರಿ ಡಿಕ್ಕಿ,ಸ್ಥಳದಲ್ಲಿಯೇ ಪ್ರಾಣ ಬಿಟ್ಟ ಶಿಕ್ಷಕಿ

172

ನ್ಯೂಸ್ ನಾಟೌಟ್: ಶಾಲಾ ಶಿಕ್ಷಕಿಯೊಬ್ಬರು ಸ್ಕೂಟಿಯಲ್ಲಿ ಶಾಲೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಶಿಕ್ಷಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ವೇದಾದವತಿ ( 35 ) ಮೃತ ಶಿಕ್ಷಕಿ. ಹೊಸಕೋಟೆ ತಾಲೂಕಿನ ದೇವನಗುಂದಿ ಕ್ರಾಸ್ ಬಳಿ ಈ ಭೀಕರ ಅಪಘಾತ ನಡೆದಿದೆ ಎಂದು ವರದಿಯಾಗಿದೆ.

ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ಗ್ರಾಮದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು,ಇವರು ಶಾಲೆಗೆ‌‌ ಹೋಗುತ್ತಿದ್ದ ವೇಳೆ‌ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

See also  ಧೋನಿಯ ಅಪ್ಪಟ ಅಭಿಮಾನಿ ಆಗಿದ್ದರೂ ಕಾರ್ಯವೈಖರಿ ಮಾತ್ರ ವಿರಾಟ್ ಕೊಹ್ಲಿ ಥರ ಅಗ್ರೆಸ್ಸಿವ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget