ಕರಾವಳಿಕೊಡಗು

ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಮಡಿಕೇರಿಯ ವ್ಯಕ್ತಿ ಆತ್ಮಹತ್ಯೆ..! ದೈವ ಮುನಿಯಿತೇ..? ಈ ನಿಗೂಢ ಸಾವಿನ ರಹಸ್ಯವೇನು?

ನ್ಯೂಸ್ ನಾಟೌಟ್: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ಮಂಗಳೂರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ತಿಳಿಸಿದ್ದಾರೆ.ಗೋಪಾಲ ಎಂಬಾತ ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದ್ದು ಸಾವಿನ ಹಿಂದಿನ ರಹಸ್ಯ ಇನ್ನಷ್ಟೇ ತಿಳಿಯಬೇಕಿದೆ.

Related posts

ಅಧಿಕಾರಿಗಳು ಚಿರತೆ ಕೊಂದರೆ ಶಿಕ್ಷೆ ಇಲ್ಲವೇ? ಬೆಂಗಳೂರಿನಲ್ಲಿ ಕಾರ್ಯಾಚರಣೆ ವೇಳೆ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಚಿರತೆ ಬಗ್ಗೆ ಕಾನೂನು ಕ್ರಮವೇನು?

ಕೊಡಗು ಗೌಡ ಯುವ ವೇದಿಕೆಯಿಂದ ಜಿಪಿಎಲ್‌ ಕ್ರಿಕೆಟ್‌ ಪಂದ್ಯಾಟ, ಕ್ವಾಲಿಫಯರ್ ವನ್ ಪಂದ್ಯಕ್ಕೆ ಆಯ್ಕೆಯಾದ ಕಾಫಿ ಕ್ರಿಕೆಟರ್ಸ್!

ಸುಳ್ಯ:ಚಂದ್ರಯಾನ -3 ಪರಿಕಲ್ಪನೆಯಲ್ಲಿ ಆಕರ್ಷಕ ಗೂಡುದೀಪದ ರಚನೆ..!,ಅಡ್ಕಾರಿನ ‘ವೈಫೈ ಗೆಳೆಯರ’ ಬಳಗದ ವಿನೂತನ ಪ್ರಯೋಗಕ್ಕೆ ಭಾರಿ ಮೆಚ್ಚುಗೆ