ಕರಾವಳಿ

ಅರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ

402

ನ್ಯೂಸ್ ನಾಟೌಟ್ : ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಅರಗ ಜಾನೆಂದ್ರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ರಾಜ್ಯದಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಗೃಹ ಸಚಿವರ ಮನೆಯ ಗೇಟು ಒಳಕ್ಕೆನುಗ್ಗಿ ದಿಕ್ಕಾರ ಕೂಗಿದರು. ಅಲ್ಲದೆ ಸಿಎಂ ಬೊಮ್ಮಾಯಿ ಅಸಮರ್ಥ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದರು. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದರು. ಹೈಡ್ರಾಮಾದಿಂದ ಪೊಲೀಸರು ಕಂಗಾಲಾದರು. ಬಳಿಕ ಎಲ್ಲರನ್ನೂ ಪೊಲೀಸರು ಬಂಧಿಸಿದರು.

See also  ಸೌಜನ್ಯ ಮನೆಗೆ ಸುಳ್ಯ, ಪುತ್ತೂರು, ಕಡಬ, ವಿಟ್ಲ, ಮಂಗಳೂರು ಒಕ್ಕಲಿಗರ ಯುವ ಸಂಘದ ಪದಾಧಿಕಾರಿಗಳು ಭೇಟಿ, ಸೌಜನ್ಯ ಕುಟುಂಬಕ್ಕೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಯುವ ಸಂಘ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget