ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದ್ದಕ್ಕೆ ಎಸಿ ಬೋಗಿಗಳನ್ನು ಧ್ವಂಸಗೊಳಿಸಿದ ಜನ..! ಇಲ್ಲಿದೆ ವೈರಲ್ ವಿಡಿಯೋ
ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ದೇಶದ ವಿವಿಧ ಮೂಲೆಗಳಿಂದ ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಹೋಗುತ್ತಿದ್ದಾರೆ. ಪ್ರಯಾಗ್ ರಾಜ್ ಗೆ ಹೋಗಲು ಭಕ್ತರು ಬಿಹಾರದ ಮಧುಬನಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ಜನದಟ್ಟಣೆಯಿಂದಾಗಿ ರೈಲು ಹತ್ತಲು ಸಾಧ್ಯವಾಗದಿದ್ದದ್ದಕ್ಕೆ ಜನರು ಎಸಿ ಬೋಗಿಗಳನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿಗಳನ್ನು ಒಡೆದು, ಬಲವಂತವಾಗಿ ಬೋಗಿಗಳಿಗೆ ಪ್ರವೇಶಿಸುವುದನ್ನು ಕಾಣಬಹುದು. … Continue reading ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದ್ದಕ್ಕೆ ಎಸಿ ಬೋಗಿಗಳನ್ನು ಧ್ವಂಸಗೊಳಿಸಿದ ಜನ..! ಇಲ್ಲಿದೆ ವೈರಲ್ ವಿಡಿಯೋ
Copy and paste this URL into your WordPress site to embed
Copy and paste this code into your site to embed