ಕ್ರೈಂವೈರಲ್ ನ್ಯೂಸ್

ಅಪ್ರಾಪ್ತ ಬಾಲಕಿಯ ಮೇಲೆ ಪ್ರೇಮಿಯಿಂದ ಆ್ಯಸಿಡ್ ದಾಳಿ !

283

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ 17 ವರ್ಷದ ಯುವತಿ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕಾಗಿ ಪ್ರೇಮಿಯೊಬ್ಬ ಶನಿವಾರ ಫೆ.೧೮ ರಂದು ಆ್ಯಸಿಡ್ ಎರಚಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಆರೋಪಿಯನ್ನು ಸುಮಂತ್ ಎಂದು ಗುರುತಿಸಲಾಗಿದ್ದು, ಆತ ಮೆಕ್ಯಾನಿಕ್ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಎಡಗಣ್ಣಿಗೆ ಗಾಯವಾಗಿದ್ದ ಸಂತ್ರಸ್ತೆಯನ್ನು ತಕ್ಷಣ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತದೆ.
ಮೂಲಗಳ ಪ್ರಕಾರ ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಪಲೀಸ್ ಇಲಾಖೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಲೈಂಗಿಕ ಅಪರಾಧಗಳಿಗೆ ಸಂಬಂಧಪಟ್ಟ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಸಂತ್ರಸ್ತ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

See also  ಕನ್ನಡದ ಹಿರಿಯ ನಟನ ಮಗಳ ಅವಸ್ಥೆ ನೋಡಿ ಬೈದುಕೊಂಡ ನೆಟ್ಟಿಗರು..! ಜೈ ಜಗದೀಶ್‌ ಮಗಳ ಪೋಟೋಗಳು ವೈರಲ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget