ಕ್ರೈಂ

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಉದ್ಯಾನನಗರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಹೊಸೂರು ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಅಪಘಾತದಲ್ಲಿ ಸಾವಿಗೀಡಾದ ಘಟನೆ ಮಾಸುವ ಮೊದಲೇ ಗುರುವಾರ ಬೆಳ್ಳಂ ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೊಸೂರು ರಸ್ತೆ ಅತ್ತಿಬೆಲೆ ಸಮೀಪದ ನೆರಳೂರು ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Related posts

ಬೋರ್‌ವೆಲ್ ಗೆ ಬಿದ್ದ ಪುಟ್ಟ ಬಾಲಕಿ ಸಾವು ..! ಸೇನೆ ಮತ್ತು ಎನ್‌ಡಿಆರ್‌ಎಫ್ ಪ್ರಯತ್ನ ವಿಫಲವಾದದ್ದೇಗೆ..?

ಹಿಂಸಾಚಾರಕ್ಕೆ ತಿರುಗಿದ ಸಂಭ್ರಮಾಚರಣೆ..! ಯಾಕಾಯಿತು ಬಿಜೆಪಿ ಕಾರ್ಯಕರ್ತನ ಹತ್ಯೆ!

ಮದ್ಯಪಾನದ ಚಟ, ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ಆತ್ಮಹತ್ಯೆ