ಕ್ರೈಂ

ಪುತ್ತೂರು: ಲಾರಿ-ಬೈಕ್ ಭೀಕರ ಮುಖಾಮುಖಿ: ಸವಾರ ಸಾವು

ಪುತ್ತೂರು : ಪುತ್ತೂರಿನಲ್ಲಿ  ಲಾರಿ ಮತ್ತು ಬೈಕ್ ನಡುವೆ  ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೋಲ್ಡನ್ ಬೇಕರಿಯ ಮಾಲೀಕ ಅಝೀಝ್ ಘಟನೆ ಯಲ್ಲಿ ಮೃತ ಪಟ್ಟವರು ಎಂದು ತಿಳಿದು ಬಂದಿದೆ. ಅಝೀಝ್ ಅವರು  ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ.ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ..! 40 ವಕೀಲರ ಮೇಲೆ ಎಫ್ಐಆರ್ ದಾಖಲು..!

ಪಾತ್ರೆಯೊಳಗೆ ತಲೆ ಸಿಲುಕಿ ಪರದಾಡಿದ 4 ವರ್ಷದ ಬಾಲಕ! ಬಾಲಕನಿಗೆ ಮೊಬೈಲ್ ಕೊಟ್ಟು ಪೊಲೀಸರು ಆತನನ್ನು ರಕ್ಷಿಸಿದ್ದೇಗೆ? ಇಲ್ಲಿದೆ ವೈರಲ್ ವಿಡಿಯೋ

ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ ಯುವಕನ ಶವ ಪತ್ತೆಗೆ ಮುಂದಾದ ಉಡುಪಿಯ ಸಾಹಸಿ..! ಆಪತ್ಬಾಂಧವನಿಗೂ ಎದುರಾಯ್ತಾ ಅಪಾಯ? ಅಷ್ಟಕ್ಕೂ ಅಲ್ಲಿ ನಡೆದದ್ದೇನು?