ಕ್ರೈಂ

ಉಪ್ಪಿನಂಗಡಿ: ಲಾರಿ ಚಕ್ರ ಸ್ಫೋಟ, ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಲಾರಿ

ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ಲಾರಿಯ ಚಕ್ರ ಸ್ಫೋಟಗೊಂಡು ಲಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

Related posts

ಮಗುವನ್ನೆತ್ತಿಕೊಂಡು ಫೋನ್ ನಲ್ಲೇ ಮೈಮರೆತ ಆಕೆಗೆ ರೈಲು ಡಿಕ್ಕಿ..! ಇಲ್ಲಿದೆ ವೈರಲ್ ವಿಡಿಯೋ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ಬಳಿಕ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡುತ್ತಿರುವ ರಾಜ್ಯಪಾಲರು..! ಇಲ್ಲಿದೆ ಸಂಪೂರ್ಣ ಮಾಹಿತಿ

ತ್ಯಾಜ್ಯ ಸಂಗ್ರಾಹಕನ ವಿಡಿಯೋ ವೈರಲ್ ಮಾಡಿ ಅಣಕಿಸಿದ ಯುವಕರು..! ಮೃತದೇಹ ಮರವೊಂದರಲ್ಲಿ ನೇತಾಡಿದ ಸ್ಥಿತಿಯಲ್ಲಿ ಪತ್ತೆ..!