ಕ್ರೈಂ

ಉಪ್ಪಿನಂಗಡಿ: ಲಾರಿ ಚಕ್ರ ಸ್ಫೋಟ, ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಲಾರಿ

520

ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ಲಾರಿಯ ಚಕ್ರ ಸ್ಫೋಟಗೊಂಡು ಲಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

See also  ದೇವಸ್ಥಾನಕ್ಕೆಂದು ಬಂದ ಯುವಕ ಹೃದಯಾಘಾತದಿಂದ ಸಾವು, 28 ವರ್ಷದ ಯುವಕನ ಸಾವು ಸಂಭವಿಸಿದ್ದೆಲ್ಲಿ?
  Ad Widget   Ad Widget     Ad Widget   Ad Widget   Ad Widget   Ad Widget