Latestಜೀವನ ಶೈಲಿ/ಆರೋಗ್ಯವೈರಲ್ ನ್ಯೂಸ್ಸಿನಿಮಾ

ಖ್ಯಾತ ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು..! ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದ ನಟ

464

ನ್ಯೂಸ್ ನಾಟೌಟ್: ಕಾಲಿವುಡ್ ನಟ ಅಜಿತ್ ಕುಮಾರ್‌ ಗೆ ಕಾಲಿಗೆ ಪೆಟ್ಟಾದ ಹಿನ್ನೆಲೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏ.28ರಂದು ಅಜಿತ್ ಕುಮಾರ್‌ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದರು. ಬಳಿಕ ನಿನ್ನೆ (ಏ.29) ನವದೆಹಲಿಯಿಂದ ಚೆನ್ನೈಗೆ ಅಜಿತ್ ವಾಪಸ್ ಆದರು.

ಈ ವೇಳೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಈ ನೂಕುನುಗ್ಗಲಿನಲ್ಲಿ ಅಜಿತ್‌ ಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಣ್ಣ ಪ್ರಮಾಣದ ಗಾಯವಾಗಿದ್ದು, ಶೀಘ್ರದಲ್ಲಿಯೇ ಅಜಿತ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಈ ವಿಚಾರ ತಿಳಿದು ನೆಚ್ಚಿನ ನಟ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಮಂಗಳೂರು: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ಕೊಲೆ ಕೇಸ್ ಗೆ ಸಂಬಂಧಿಸಿ 20 ಆರೋಪಿಗಳು ಅರೆಸ್ಟ್..! ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ..!

ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ ಎಂದ ಸಿಎಂ ಸಿದ್ದರಾಮಯ್ಯ..! ಮಂಗಳೂರಿನ ಪ್ರಕರಣಕ್ಕೆ ಪ್ರತಿಕ್ರಿಯೆ

See also  ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ, ಪೊಲೀಸರಿಗೆ ಸಿಕ್ಕಿದ ಪತ್ರದಲ್ಲೇನಿದೆ..?
  Ad Widget   Ad Widget   Ad Widget   Ad Widget