ಕರಾವಳಿ

ತೆಲುಗು ಚಿತ್ರ ನಟ  ಪವನ್ ಕಲ್ಯಾಣ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

521

ಸುಬ್ರಹ್ಮಣ್ಯ: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ  ತೆಲುಗು ಚಿತ್ರ ನಟ  ಪವನ್ ಕಲ್ಯಾಣ್ ಇಂದು ಭೇಟಿ  ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ,  ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಬೆ ಮತ್ತಿತರರು ಉಪಸ್ಥಿತರಿದ್ದರು. ನಟನ ಆಗಮನದ ವಿಷಯ ತಿಳಿದು ಹೆಚ್ಚಿನ ಜನಸಂಖ್ಯೆ ನೆರೆದಿದ್ದು ವಿಶೇಷವಾಗಿತ್ತು.

See also  ಪ್ರವೀಣ್‌ ಹತ್ಯೆ ಪ್ರಕರಣ: ಬೆಳ್ಳಾರೆಯ ಪ್ರಮುಖ ವ್ಯಕ್ತಿ ಅರೆಸ್ಟ್ ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget