ಕರಾವಳಿಭಕ್ತಿಭಾವಸುಳ್ಯ

ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ನಿಂತಿಕಲ್ಲಿನಲ್ಲಿ ಅದ್ದೂರಿ ಸ್ವಾಗತ

223

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನಲ್ಲಿ ಇಂದಿನಿಂದ ಮೂರು ದಿನಗಳ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಮಿಲನ ಕಾರ್ಯಕ್ರಮಕ್ಕಾಗಿ ಆಗಮಿಸಿರುವ ಆದಿಚುಂಚನಗಿರಿ ಮಹಾಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸುಳ್ಯ ತಾಲೂಕಿಗೆ ಆಗಮಿಸಿದರು.

ಈ ವೇಳೆ ಸ್ವಾಮೀಜಿಯವರಿಗೆ ನಿಂತಿಕಲ್ಲಿನಲ್ಲಿ ಗೌಡ ಸಮಾಜದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.

See also  ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಪೋಟ:ಮೂವರಿಗೆ ಗಾಯ,ಓರ್ವ ಗಂಭೀರ
  Ad Widget   Ad Widget   Ad Widget   Ad Widget   Ad Widget   Ad Widget