ಕರಾವಳಿಭಕ್ತಿಭಾವಸುಳ್ಯ

ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗೆ ನಿಂತಿಕಲ್ಲಿನಲ್ಲಿ ಅದ್ದೂರಿ ಸ್ವಾಗತ

494

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನಲ್ಲಿ ಇಂದಿನಿಂದ ಮೂರು ದಿನಗಳ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಮಿಲನ ಕಾರ್ಯಕ್ರಮಕ್ಕಾಗಿ ಆಗಮಿಸಿರುವ ಆದಿಚುಂಚನಗಿರಿ ಮಹಾಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸುಳ್ಯ ತಾಲೂಕಿಗೆ ಆಗಮಿಸಿದರು.

ಈ ವೇಳೆ ಸ್ವಾಮೀಜಿಯವರಿಗೆ ನಿಂತಿಕಲ್ಲಿನಲ್ಲಿ ಗೌಡ ಸಮಾಜದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.

See also  ಸುಳ್ಯ:ಈಂದ್ ಮರದ ಆಸೆಗೆ 6 ವಿದ್ಯುತ್ ಕಂಬಗಳನ್ನೇ ಉರುಳಿಸಿದ ಕಾಡಾನೆ!ವಿದ್ಯುತ್ ಇಲ್ಲದೇ ಕತ್ತಲಲ್ಲೇ ಕಾಲ ಕಳೆದ ಜನ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget