ಕ್ರೈಂ

ಅಡ್ಕಾರು: ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ

ಸುಳ್ಯ: ಅಡ್ಕಾರು ಸಮೀಪ ಬೈಕ್ ವೊಂದು ಗುದ್ದಿದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.

ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ವಾಪಸ್‌ ಆಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಕುಂತಲಾ ಬೆಳಿಗ್ಗೆ ಸ್ಥಳೀಯವಾಗಿ ನಡೆಯುತ್ತಿದ್ದ ಮೀಟಿಂಗಿನಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ವೇಳೆ ರಭಸದಿಂದ ಬೈಕ್ ಬಂದು ಗುದ್ದಿದೆ. ಅವರನ್ನು ತಕ್ಷಣ ಸ್ಥಳಿಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಮುಂದುವರೆಯುತ್ತಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಚೈತ್ರಾ ಕುಂದಾಪುರ ಆಪ್ತನ ಮನೆಯಲ್ಲಿ ಸಿಕ್ತು 41 ಲಕ್ಷ ರೂ..! ಮೈಸೂರಿನಲ್ಲಿ ಕಾರ್ ನಿಲ್ಲಿಸಿ ನಂಬರ್ ಪ್ಲೇಟ್ ತೆಗೆದು ಸ್ವಾಮೀಜಿ ಹೋಗಿದ್ದೆಲ್ಲಿಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸುಳ್ಯ: ಹಿಂದೂ ಹುಡುಗಿಯ ಜೊತೆ ಅನ್ಯಕೋಮಿನ ಯುವಕನ ಕಾರು ಪ್ರಯಾಣ, ಸುಳ್ಯದಲ್ಲಿ ತಡೆದು ನಿಲ್ಲಿಸಿದ ಹಿಂದೂ ಕಾರ್ಯಕರ್ತರು, ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ

ಭೀಕರ ಅಪಘಾತ: ತಂದೆ, ತಾಯಿ, ಪುತ್ರ ಸೇರಿ 9 ಮಂದಿ ಸಾವು