ಕ್ರೈಂ

ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದ್ವಾರದ ಸಮೀಪ ಬಸ್- ಓಮ್ನಿ ಕಾರು ಡಿಕ್ಕಿ, ಕಾರು ಜಖಂ

153

ನ್ಯೂಸ್ ನಾಟೌಟ್: ಸುಳ್ಯ ಸಮೀಪ ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ದ್ವಾರದ ಸಮೀಪ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

See also  ಉಪ್ಪಿನಂಗಡಿ:ವೃದ್ಧ ದಂಪತಿಗೆ ಹಲ್ಲೆ ನಡೆಸಿ ಮನೆಯಂಗಳದ ಮರ ಕಡಿದ ಕ್ರೂರಿಗಳು! ದೂರು ನೀಡಿದ್ರೆ ರೇಪ್ ಕೇಸ್ ಹಾಕಿಸುವುದಾಗಿ ಬೆದರಿಕೆ! ಇಲ್ಲಿದೆ ಸಿಸಿಟಿವಿ ದೃಶ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget