ಕ್ರೈಂ

ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದ್ವಾರದ ಸಮೀಪ ಬಸ್- ಓಮ್ನಿ ಕಾರು ಡಿಕ್ಕಿ, ಕಾರು ಜಖಂ

ನ್ಯೂಸ್ ನಾಟೌಟ್: ಸುಳ್ಯ ಸಮೀಪ ಅಡ್ಕಾರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ದ್ವಾರದ ಸಮೀಪ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಸಾವು

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು..! 31 ಸ್ಥಳಗಳಿಗೆ ಹಬ್ಬಿದ ಬೆಂಕಿ..!

ಐಎಎಸ್ – ಐಪಿಎಸ್ ಜಡೆ-ಜಗಳ: ಸ್ಥಳ ನಿಗದಿಪಡಿಸದೆ ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ !