ಕರಾವಳಿಸುಳ್ಯ

ಅಜ್ಜಾವರ : ಶ್ರೀ ಶಾಸ್ತವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪಾರಾಧನೆ, ಭಕ್ತಾಭಿಮಾನಿಗಳಿಂದ ಸಂಪ್ರದಾಯಬದ್ಧ ಆಚರಣೆ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕರ್ಲಪ್ಪಾಡಿಯ ಶ್ರೀ ಶಾಸ್ತವೇಶ್ವರ ದೇವಸ್ಥಾನದಲ್ಲಿ ನ:25 ರಂದು ಕಾರ್ತಿಕ ದೀಪರಾಧನೆ ನಡೆಯಿತು.

ಕಾರ್ತಿಕ ಮಾಸದಲ್ಲಿ ಪೂರ್ವ ಸಂಪ್ರದಾಯದಂತೆ ನಿರಂತರವಾಗಿ ಅಜ್ಜಾವರ ಗ್ರಾಮದ ‘ವಾಣಿಯ -ಗಾಣಿಗ’ ಸಮಾಜದ ಭಾಂಧವರು ಒಂದು ದಿನದ ಕಾರ್ತಿಕ ದೀಪರಾಧನೆಯನ್ನು ಮಾಡುತ್ತಿದ್ದು ಅದೇ ಪ್ರಕಾರ ಈ ಭಾರಿಯು ದೀಪಾರಾಧನೆ ನಡೆದಿದೆ. ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಊರಿನ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜಿನಾಮೆ, ಇಂದು ಜೆಡಿಎಸ್ ಗೆ ಸೇರ್ಪಡೆ

ಯಕ್ಷಗಾನದಲ್ಲೂ ಮತದಾನದ ಸಂದೇಶ, ವಿಡಿಯೋ ವೈರಲ್!

ಪಾಲಡ್ಕ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ..! ಬೈಕ್ ಸವಾರನಿಗೆ ಗಾಯ