ಕರಾವಳಿ

ಯುವಕನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ,ಮಾಜಿ ಸೈನಿಕನ ಈ ಕೃತ್ಯಕ್ಕೆ ಕಾರಣವಾದರೂ ಏನು?

156

ನ್ಯೂಸ್ ನಾಟೌಟ್ : ಮಾಜಿ ಸೈನಿಕನೊಬ್ಬ ಯುವಕನನ್ನು ಮಾರಾಕಾಸ್ರ್ತಗಳಿಂದ ಕೊಚ್ಚಿ ಕೊಂದ ಘಟನೆ ಉತ್ತರ ಕನ್ನಡ (Uttara kannada) ಜಿಲ್ಲೆಯ ಮುಂಡಗೋಡ (Mundgod) ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 4ರಲ್ಲಿ ನಡೆದಿದೆ.

ಡಾಕ್ಪಾ ಯಾನೆ ಲೋಬ್ಸಂಗ್(35)ಮೃತ ವ್ಯಕ್ತಿ. ಮಾಜಿ ಸೈನಿಕ ಗೊನಪೊ ತಿನ್ಲೆ ಚೊಡೆಕ್ ಎಂಬುವವನಿಂದ ಈ ಕೃತ್ಯ ನಡೆದಿದೆ ಎಮದು ಹೇಳಲಾಗಿದೆ. ಇನ್ನು ಇವರಿಬ್ಬರು ಮದ್ಯ ಸೇವಿಸಿ ಪರಸ್ಪರ ಗಲಾಟೆ ಮಾಡಿಕೊಂಡರಾ? ಆ ಬಳಿಕ ಮಾಜಿ ಸೈನಿಕ ಕೊಲೆ ಮಾಡಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ.

ಸದ್ಯ ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕವಷ್ಟೇ ಸತ್ಯಾಂಶ ತಿಳಿದು ಬರಿಬೇಕಿದೆ.

See also  ಮಂಗಳೂರಿನ ಯುವಕ ಅಬುಧಾಬಿಯಲ್ಲಿ ಸಾವು..! ಎ.ಸಿ.ಮೆಕ್ಯಾನಿಕ್ ಆಗಿದ್ದ ಆತ ಕಟ್ಟಡದಿಂದ ಬಿದ್ದು ಮೃತ್ಯು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget