Latestಕರಾವಳಿಕಾಸರಗೋಡುದಕ್ಷಿಣ ಕನ್ನಡವೈರಲ್ ನ್ಯೂಸ್ಸಿನಿಮಾ

ಅನುಷ್ಕಾ ಶೆಟ್ಟಿ ಹೆಸರಿನಲ್ಲಿ ಮಧೂರು ದೇಗುಲದಲ್ಲಿ ಅಷ್ಟ ದ್ರವ್ಯ ಮಹಾಗಣಪತಿ ಯಾಗ, ನಟಿಯ ಅನುಪಸ್ಥಿತಿಯಲ್ಲಿ ಪೂಜೆ

900

ನ್ಯೂಸ್ ನಾಟೌಟ್: ಅನುಷ್ಕಾ ಶೆಟ್ಟಿ (Anushka Shetty) ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟ ದ್ರವ್ಯ ಮಹಾಗಣಪತಿ ನೆರವೇರಿಸಿದ್ದಾರೆ.

ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಈ ಹಿನ್ನೆಲೆ ಸಿದ್ಧಿವಿನಾಯಕನಿಗೆ ಅನುಷ್ಕಾ ಶೆಟ್ಟಿ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ.

ಕಾರಣಾಂತರಗಳಿಂದ ಪೂಜೆಗೆ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆ ಅನುಷ್ಕಾ ತಮ್ಮ ಹೆಸರಿನಲ್ಲಿ 128 ತೆಂಗಿನಕಾಯಿಯ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ.

ಈಗ ಅನುಷ್ಕಾ ಘಾಟಿ ಮತ್ತು ಮಲಯಾಳಂ ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ.

ಎಲ್‌.ಪಿ.ಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ..! ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಏರಿಕೆಯ ಬಳಿಕ ಗ್ರಾಹಕರಿಗೆ ಮತ್ತೊಂದು ಶಾಕ್..!

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಕೋರ್ಟ್ ಆವರಣದಲ್ಲಿ ಮುತ್ತಿಟ್ಟ ಯುವಕ..! ವಿಚಾರಣೆಗೆ ಹಾಜರಾಗಿದ್ದ ಶಾಫಿ ಬೆಳ್ಳಾರೆ

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ..! ಹಜ್ ಯಾತ್ರೆಗೂ ಮುಂಚಿತವಾಗಿ ಮಹತ್ವದ ನಿರ್ಧಾರ..!

See also  ಸಿನಿಮಾ ರೂಪದಲ್ಲಿ ಬರುತ್ತಿದೆ ಯೋಗಿ ಆದಿತ್ಯನಾಥ್ ಜೀವನ ಚರಿತ್ರೆ..! ಪೋಸ್ಟರ್ ಅನಾವರಣ
  Ad Widget   Ad Widget   Ad Widget   Ad Widget