ಕರಾವಳಿ

ಅರಂತೋಡು: ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ

755

ಸುಳ್ಯ: ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನೂತನ ಪ್ರಯಾಣಿಕರ ತಂಗುದಾಣದ ಉದ್ಘಾಟನೆ ನಡೆಸಲಾಗಿದೆ. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ  ಹರಿಣಿ  ದೇರಾಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ  ಕಾಲೇಜು ನಿವೃತ ಪ್ರಾಂಶುಪಾಲ  ಕೆ.ಆರ್.ಗಂಗಾಧರ ,ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ, ಗಂಗಾಧರ ಬನ,ಶ್ರೀಮತಿ ಸರಸ್ವತಿ  ಪ್ರಮುಖರಾದ ಜನಪ್ರಕಾಶ್ ದೇರಾಜೆ, ಶಿವ ನೆಕ್ಕಿಲ,ಕೆ.ಪಿ.ಕುಸುಮಾಧರ,ಗೋಪಾಲ ಮಾಡದಕಾನ,ಅಬ್ದುಲ್ಲಾ ಮಾವಿನಕಟ್ಟೆ,ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

See also  ದೇವರಕೊಲ್ಲಿ: ಕೆಟ್ಟು ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ..!, ಹಲವು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು
  Ad Widget   Ad Widget     Ad Widget   Ad Widget   Ad Widget   Ad Widget