ಅರಂತೋಡು: ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಕೃಷ್ಣಪ್ಪ ನಿಧನ

4

ತೊಡಿಕಾನ: ರಾಷ್ಟ್ರೀಯ ಸ್ವಯಂ ಸಂಘದ ಹಿರಿಯ ಕಾರ್ಯಕರ್ತ ತೊಡಿಕಾನ ಗ್ರಾಮದ ಹಿಂದೂ ಜಾಗರಣ ವೇದಿಕೆಯ  ಗೌರವಾಧ್ಯಕ್ಷರಾಗಿರುವ ಕೃಷ್ಣಪ್ಪ (47) ಅನಾರೋಗ್ಯದಿಂದ ಶನಿವಾರ ಮುಂಜಾನೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಅಡ್ಯಡ್ಕ  ದಿ ಮಹಾಲಿಂಗ ನಾಯ್ಕ ಅವರ ಪುತ್ರರಾಗಿದ್ದಾರೆ. ಹಿಂದೂ ಸಂಘಟನೆಯಲ್ಲಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ  ತೊಡಗಿಸಿಕೊಂಡಿದ್ದರು. ಅಯೋಧ್ಯ ಶ್ರೀರಾಮಂದಿರದ ಕರಸೇವಕರಾಗಿದ್ದರು. ಸಹೋದರರಾದ ಮೋನಪ್ಪ ಶೇಷಪ್ಪ,ಸಹೋದರಿಯರಾದ ಸರಸ್ಚತಿ,ಕಮಲಾಕ್ಷಿ, ಜಯಲತಾ ಕುಟುಂಬಸ್ಥರನ್ನು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo