ಅರಂತೋಡು: ಇಲ್ಲಿನ ಪಯಸ್ವಿನಿ ನದಿಯಲ್ಲಿ ಜಿಂಕೆಯ ಶವ ಪತ್ತೆಯಾದ ಘಟನೆ ಅರಂತೋಡುನಿಂದ ವರದಿಯಾಗಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ನೀರಿನಿಂದ ಮೇಲೆಯೆತ್ತಲು ಅರಂತೋಡಿನ ಶರಫು,ಮುನೀರ್, ಕಬೀರ್ ಜಲಾಲುದ್ದೀನ್ ಶಹಬಾಸ್ ,ಬಾತಿಶಾ ರವರು ಸಹಕರಿಸಿದರು.
ಅರಂತೋಡು: ಇಲ್ಲಿನ ಪಯಸ್ವಿನಿ ನದಿಯಲ್ಲಿ ಜಿಂಕೆಯ ಶವ ಪತ್ತೆಯಾದ ಘಟನೆ ಅರಂತೋಡುನಿಂದ ವರದಿಯಾಗಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ನೀರಿನಿಂದ ಮೇಲೆಯೆತ್ತಲು ಅರಂತೋಡಿನ ಶರಫು,ಮುನೀರ್, ಕಬೀರ್ ಜಲಾಲುದ್ದೀನ್ ಶಹಬಾಸ್ ,ಬಾತಿಶಾ ರವರು ಸಹಕರಿಸಿದರು.
No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ