Latestಕ್ರೈಂಸುಳ್ಯ

ಅರಂತೋಡು: ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು..!

1.7k
Spread the love

ನ್ಯೂಸ್‌ ನಾಟೌಟ್:  ಅಡಿಗಾರ ನಾರಾಯಣ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಅರಂತೋಡಲ್ಲಿ ಇಂದು(ಫೆ.14) ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  ಹಳೆ ಕಟ್ಟಡ ಕುಸಿದು ಬಿದ್ದು ವ್ಯಾಪಾರಿ ಸಾವು
  Ad Widget   Ad Widget   Ad Widget