ಕರಾವಳಿ

ಅರಂತೋಡು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಸೃಷ್ಟಿಯಾದ ಬೃಹತ್ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

ಅರಂತೋಡು: ಇಲ್ಲಿನ ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಗೋಡಾನ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ  ರಸ್ತೆಯ ನಡುವಿನಲ್ಲಿ ನೀರು ತುಂಬಿದ ಬೃಹತ್ತಾದ ಗುಂಡಿ ಸೃಷ್ಟಿಯಾಗಿದೆ. ವಾಹನ ಸವಾರರು ಚಾಲನೆ ಮಾಡುವಾಗ ಜಾಗೃತೆ ವಹಿಸದೇ ಹೋದರೆ ಭಾರಿ ಅವಘಡ ಸಂಭವಿಸುವ ಸಾಧ್ಯತೆ. ಇದೀಗ ಆ ಗುಂಡಿಗೆ ಸ್ಥಳೀಯರು ಬಾಳೆಗಿಡ ನೆಟ್ಟು ಪ್ರತಿಭಟಿಸಿದ್ದಾರೆ. ಇನ್ನಾದರೂ ರಾಜ್ಯ ಹೆದ್ದಾರಿ ಇಲಾಖೆಯವರು ಎಚ್ಚೆತ್ತು ಕ್ರಮ ಕೈಗೊಳ್ಳಬಹುದೇ? ಸರಿಯಾಗಿ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯ ಮೇಲೆಯೇ ಹರಿಯುತ್ತಿರುವುದರಿಂದ ಇಂತಹ ಗುಂಡಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ..!ಈ ಬಗ್ಗೆ ಪೊಲೀಸರು ಹೇಳಿದ್ದೇನು? ಸುಚನಾ ತಂದೆ ‘ಆಕೆಗೆ ಮಾನಸಿಕ ಖಿನ್ನತೆ ಇದೆ’ ಎಂದದ್ದೇಕೆ?

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆ ಹಿನ್ನೆಲೆ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ..!, 18 ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ

24 ಗಂಟೆಯೊಳಗೆ ನಿವೃತ್ತಿ ಘೋಷಿಸಿ,ಇಲ್ಲವಾದರೆ ಕ್ರಮ ಎದುರಿಸಲು ಸಿದ್ಧರಾಗಿ ಎಂದು ರಘುಪತಿಗೆ ಭಟ್‌ಗೆ ಬಿಜೆಪಿ ಎಚ್ಚರಿಕೆ..! ಪಕ್ಷಕ್ಕೆ ಮುಜುಗರ ತಂದೊಡ್ಡುವುದು ಸರಿಯಲ್ಲ ಎಂದ ಬಿಜೆಪಿ ಜಿಲ್ಲಾಧ್ಯಕ್ಷ..!