Latestಕರಾವಳಿಕ್ರೈಂವೈರಲ್ ನ್ಯೂಸ್ಸುಳ್ಯ

ಅರಂತೋಡು ಸಮೀಪದ ಬಿಳಿಯೂರು ಸೇತುವೆಯ ತಡೆಗೋಡೆಗೆ ಗುದ್ದಿದ ಕಾರು..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!

1.8k

ನ್ಯೂಸ್‌ ನಾಟೌಟ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಅರಂತೋಡು ಸಮೀಪದ ಬಿಳಿಯೂರು ಸೇತುವೆಯ ತಡೆಗೋಡೆಗೆ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಗುದ್ದಿದ ಘಟನೆ ಇಂದು ಸಂಜೆ(ಮಾ.30) ನಡೆದಿದೆ. ಕಾರಿನ ಮುಂಬಾಗ ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

See also  ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಖುಷಿಯಲ್ಲಿ ರಸ್ತೆಗಿಳಿದು ಹುಚ್ಚಾಟ..! ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget