ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

4

ಗುತ್ತಿಗಾರು: ಇಲ್ಲಿನ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣಡಿಕೆ ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ದೂರು ಹೋಗಿದ್ದು ಈ ಹಿನ್ನೆಲೆಯಲ್ಲಿ 10 ಜನರ ಮೇಲೆ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.

ಗುತ್ತಿಗಾರಿನ ವೇಣುಗೋಪಾಲ ಎಂಬ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಹಲ್ಲೆ ಮಾಡಲಾಗಿತ್ತೆನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಗ್ರೂಪ್ ಗಳಲ್ಲಿ ಹರಿಯ ಬಿಡಲಾಗಿತ್ತು. ಇದು ಪೊಲೀಸರಿಗೆ ದೊರೆತಿದ್ದು ಇದರ ಆಧಾರದಲ್ಲಿ ಮತ್ತು ಬಾಲಕನ ಪೋಷಕರು ನೀಡಿದ ದೂರಿನನ್ವಯ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ಐಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo