ಕರಾವಳಿಪುತ್ತೂರು

ರಾಜ್ಯಪಾಲರನ್ನು ಭೇಟಿಯಾದ ಪುತ್ತೂರು ಶಾಸಕ..! ಸ್ಪೀಕರ್ ಯು.ಟಿ ಖಾದರ್ ಜೊತೆ ತೆರಳಿದ ಅಶೋಕ್ ರೈ!

201

ನ್ಯೂಸ್ ನಾಟೌಟ್ : ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ ರೈ ಅವರು ನೂತನ ಸ್ಪೀಕರ್ ಆದ ಯು.ಟಿ ಖಾದರ್ ಅವರ ಜೊತೆ ತೆರಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನ ರಾಜ ಭವನದಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ರಾಜ್ಯಪಾಲರ ಜೊತೆ ಮಾತುಕತೆನಡೆಸಿ, ಕ್ಷೇಮವನ್ನು ವಿಚಾರಿಸಿದರು .

ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ನೂತನ ಶಾಸಕರಾದ ಅಶೋಕ್ ರೈ ಅವರಿಗೆ ರಾಜ್ಯಪಾಲರು ಅಭಿನಂದನೆ ಸಲ್ಲಿಸಿದರು .

See also  ಉಪ್ಪಿನಂಗಡಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ,ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆಹಿಡಿದು ಹಲ್ಲೆಗೆ ಯತ್ನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget