ಮಂಗಳೂರು : ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

4

ಮಂಗಳೂರು: ಮಂಗಳೂರಿನಲ್ಲಿ  ಇಬ್ಬರು ಸಹೋದರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಅಝೀಮ್, ಆಶಿಕ್ ಹಲ್ಲೆಗೊಳಗಾದ ಯುವಕರಾಗಿದ್ದು,ಮಂಗಳೂರಿನ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅಝೀಮ್ಗೆ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಧೈರ್ಯವಿದ್ದರೆ ಗುಡ್ಡೆ ಮೈದಾನದ ಬಳಿ ಬರುವಂತೆ ಸವಾಲೆಸೆದಿದ್ದ. ಬಳಿಕ ವಿಷಯವನ್ನು  ಅಝೀಮ್ ತನ್ನ ಸಹೋದರ ಆಶಿಕ್ ಗೆ ತಿಳಿಸಿದ್ದಾನೆ. ಆಶಿಕ್ ಸಹೋದರನನ್ನು ಕರೆದುಕೊಂಡು ಗುಡ್ಡೆ ಮೈದಾನದ ಬಳಿ ತೆರಳಿದಾಗ ಸುಮಾರು 20ಕ್ಕೂ ಅಧಿಕ ಮಂದಿಯ ತಂಡ ದೊಣ್ಣೆ, ಕಲ್ಲು, ಹೆಲ್ಮೆಟ್ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo