ಕೊಡಗುಸುಳ್ಯ

ಕಲ್ಲುಗುಂಡಿ: ದ್ವಿಚಕ್ರ ವಾಹನ- ರಿಕ್ಷಾ ನಡುವೆ ಅಪಘಾತ ಸವಾರನ ತಲೆಗೆ ಗಾಯ

213

ನ್ಯೂಸ್‌ ನಾಟೌಟ್‌: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪದ ಕಡಪಾಲದ ಬಳಿ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಇದೀಗ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನ ತಲೆಗೆ ಗಾಯಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಕರ್ನಾಟಕ ಪಾಲಿಟಿಕ್ಸ್ ಜಿದ್ದಾ ಜಿದ್ದಿ,ಮಡಿಕೇರಿಯಲ್ಲಿ ಅಮಿತ್ ಶಾ ರೋಡ್ ಶೋ ಅರ್ಧಕ್ಕೆ ಮೊಟಕು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget