ಅವಿನಾಶ್ ಬಸ್ ಮಾಲೀಕ ನಾರಾಯಣ ರೈ ಆತ್ಮಹತ್ಯೆ

4

ಸುಳ್ಯ: ಅವಿನಾಶ್ ಬಸ್ ನ ಮಾಲೀಕ ನಾರಾಯಣ ರೈ ಯವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗುತ್ತಿದೆ. ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ ಸೇವೆಯನ್ನು ಆರಂಭಿಸಿ ಗ್ರಾಮೀಣ ಭಾಗದಲ್ಲಿ ಬಸ್ ಓಡಾಡುವಂತೆ ಮಾಡಿದ್ದರು. ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ತೆರಳುವ ಜನರ ದೈನಂದಿನ ಜೀವನದಲ್ಲಿ ಇವರ ಅವಿನಾಶ್ ಬಸ್‌ ಜೀವನಾಡಿಯೇ ಆಗಿ ಹೋಗಿತ್ತು. ತೊಡಿಕಾನ, ಅರಂತೋಡು, ಸುಳ್ಯ ಸರ್ವೀಸ್ ಹೊಂದಿರುವ ಅವಿನಾಶ್ ಬಸ್ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo