ಸುಳ್ಯ

ಸುಳ್ಯ: ಎನ್‌ಎಂಪಿಯುಸಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

174

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೊರಿಯಲ್ ಪ.ಪೂ ಕಾಲೇಜಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಪ್ರಾಚಾರ್ಯ ಮಿಥಾಲಿ ಪಿ. ರೈ ಅಧ್ಯಕ್ಷತೆ ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಪ್ರೊ .ರುದ್ರ ಕುಮಾರ್ ಎಂ.ಎಂ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕರು, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ.ಎಂ. ವಾಣಿಜ್ಯ ವಿಭಾಗದ ಸಂಚಾಲಕಿ, ಉಪನ್ಯಾಸಕಿ ಸಾವಿತ್ರಿ ಕೆ.ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಬಿಕಾ ಪ್ರಾರ್ಥಿಸಿ, ಮಾನ್ಯ ಸ್ವಾಗತಿಸಿದರು. ಸಮೃದ್ಧಿ ನಿರೂಪಿಸಿದರು.

See also  ಪುತ್ತೂರು: ನನ್ನ ಕ್ಷೇತ್ರದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ,ಬೆಳ್ತಂಗಡಿ ಶಾಸಕರು ಇಲ್ಲಿಗೆ ಬಂದು ಮಾತನಾಡುವ ಅಗತ್ಯವಿಲ್ಲ-ಶಾಸಕ ಅಶೋಕ್ ರೈ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget